breaking news

ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿ: ಸಿಇಒ ಪರಿಶೀಲನೆ

ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿ: ಸಿಇಒ ಪರಿಶೀಲನೆ

ತುಮಕೂರು: ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಪಾವಗಡ ತಾಲ್ಲೂಕಿನ
ಬ್ಯಾಡನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನುಷ್ಠಾನವಾಗಿರುವ
ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು
ವೀಕ್ಷಣೆ ಮಾಡಿದರು.


ಇದೇ ವೇಳೆ ಮಾತನಾಡಿದ ಅವರು, ಕಳಪೆ ಕಾಮಗಾರಿ ಮಾಡಿದ
ಹಾಗೂ ಕಾಮಗಾರಿಯಲ್ಲಿ ಗುಣಮಟ್ಟದ ಕೊರತೆ ಕಂಡು ಬಂದರೆ
ಸAಬAಧಿಸಿದ ಅಧಿಕಾರಿ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ
ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು
ಉಪಸ್ಥಿತರಿದ್ದರು.

Working of Jal Jeevan Mission and Narega Scheme: CEO review

Share this post

About the author

Leave a Reply

Your email address will not be published. Required fields are marked *